ADVERTISEMENT

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಎಚ್‌.ಡಿ.ದೇವೇಗೌಡರ ಕುಟುಂಬ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2018, 6:17 IST
Last Updated 22 ಸೆಪ್ಟೆಂಬರ್ 2018, 6:17 IST
ಶೃಂಗೇರಿಗೆ ಬಂದು ತಲುಪಿದ ಎಚ್‌.ಡಿ.ದೇವೇಗೌಡರ ಕುಟುಂಬ
ಶೃಂಗೇರಿಗೆ ಬಂದು ತಲುಪಿದ ಎಚ್‌.ಡಿ.ದೇವೇಗೌಡರ ಕುಟುಂಬ   

ಚಿಕ್ಕಮಗಳೂರು:ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಕುಟುಂಬ ಸಮೇತಇಂದು ಬೆಳಿಗ್ಗೆ ಶೃಂಗೇರಿ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರಿಗೆಪೂರ್ಣ ಕುಂಭ ಸ್ವಾಗತ ದೊರೆಯಿತು.

ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾಕುಮಾರಸ್ವಾಮಿ,ಎಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ,ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಜೊತೆಯಲ್ಲಿದ್ದರು. ಶಾರದಾಂಬೆ ಸನ್ನಿಧಾನದಲ್ಲಿ ಕುಟುಂಬ ಸಮೇತ ಪೂಜಾಕೈಂಕರ್ಯ ಕೈಗೊಂಡಿದ್ದಾರೆ.

ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಆಯುಷ್ಯ ಹೋಮ,ಮೃತ್ಯುಂಜಯ ಜಪ ಹೋಮ, ನವಗ್ರಹ ಹೋಮವನ್ನು ನೆರವೇರಿಸಿದರು.

ADVERTISEMENT
ಶೃಂಗೇರಿಗೆ ಬಂದ ಎಚ್‌.ಡಿ.ಕುಮಾರಸ್ವಾಮಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.