ADVERTISEMENT

ವಿಡಿಯೊ – ಆಪತ್ಬಾಂಧವನ ‘ಕೈ’ ಹಿಡಿದ ಮತದಾರ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ?

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 17:10 IST
Last Updated 2 ನವೆಂಬರ್ 2021, 17:10 IST

ಕೋವಿಡ್‌ ಕಾಲದಲ್ಲಿ ಸಹಾಯ ‘ಹಸ್ತ’ ಚಾಚಿದ್ದ ಶ್ರೀನಿವಾಸ ಮಾನೆ ಅವರನ್ನು ಹಾನಗಲ್‌ ಮತದಾರರು ‘ಕೈ’ ಹಿಡಿದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಹಾನಗಲ್‌ ಅಳಿಯ’ ಎಂಬ ಅಸ್ತ್ರಗಳನ್ನು ಪ್ರಯೋಗಿಸಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. ಕಾಂಗ್ರೆಸ್‌ ಗೆಲುವಿಗೆ, ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಈ ವರದಿಯಲ್ಲಿ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT