ADVERTISEMENT

23ರಂದು ಮಾತನಾಡುವೆ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 12 ಮೇ 2019, 18:25 IST
Last Updated 12 ಮೇ 2019, 18:25 IST

ಮಂಡ್ಯ: ಆಪ್ತ ಕಾರ್ಯದರ್ಶಿ ವಿವಾಹದ ಬೀಗರೂಟಕ್ಕೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಭಾನುವಾರ ಬಂದಿದ್ದ ಸಿ.ಎಂ ಕುಮಾರಸ್ವಾಮಿ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡರು.

‘ಮೇ 23ರಂದು ಮಾತನಾಡುವೆ’ ಎಂದಷ್ಟೇ ಹೇಳಿದರು. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರವೇಶ ನಿರ್ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT