ರಾಯಚೂರು, ಯಾದಗಿರಿ ಜಿಲ್ಲೆಯಾದ್ಯಂತ ಶನಿವಾರ ರಾತ್ರಿಯಿಡೀ ಮಳೆಯಾಗಿದೆ. ರಾಯಚೂರಿನ ಮಸ್ಕಿ ಪಟ್ಟಣದ ಗಾಂಧಿನಗರದ ಜನವಸತಿಗೆ ನೀರು ನುಗ್ಗಿದ್ದರಿಂದ ಜನರು ಜಾಗರಣೆ ಮಾಡುವಂತಾಗಿತ್ತು.
ಸುದ್ದಿ ಓದಲು...
ರಾಯಚೂರಿನಲ್ಲಿ ಎಡೆಬಿಡದ ಮಳೆ: ಮಸ್ಕಿಯಲ್ಲಿ ಜನರ ಜಾಗರಣೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.