ADVERTISEMENT

ವರದಿ ಕೈಸೇರಿದ 24 ತಾಸಿನಲ್ಲಿ ಪರಿಹಾರ: ಸಿ.ಎಂ ಬಸವರಾಜ ಬೊಮ್ಮಾಯಿ ಭರವಸೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 20:00 IST
Last Updated 22 ನವೆಂಬರ್ 2021, 20:00 IST
ಬೊಮ್ಮಾಯಿ
ಬೊಮ್ಮಾಯಿ   

ಕೋಲಾರ: ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಸಂಭವಿಸಿರುವ ಬೆಳೆ ಹಾಗೂ ಇತರ ಹಾನಿಯ ಸಮೀಕ್ಷೆಯನ್ನು ತ್ವರಿತವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬೆಳೆ ನಷ್ಟ ಸಮೀಕ್ಷೆ ವರದಿಪರಿಹಾರ ಆ್ಯಪ್‍ಗೆ ಸಲ್ಲಿಕೆಯಾದ 24 ತಾಸಿನಲ್ಲಿ ಪರಿಹಾರದ ಮೊತ್ತವನ್ನು ರೈತರಿಗೆಖಾತೆಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.