ADVERTISEMENT

Photos: ಹಲವೆಡೆ ಪ್ರವಾಹ, ಮನೆಗಳಿಗೆ ನುಗ್ಗಿದ ನೀರು

ರಾಜ್ಯದ ಕಲಬುರ್ಗಿ, ಯಾದಗಿರಿ, ಬೀದರ್‌ ಸೇರಿದಂತೆ ಹಲವು ಭಾಗಗಳಲ್ಲಿ ಮಂಗಳವಾರದಿಂದ ಭಾರೀ ಮಳೆಯಾಗುತ್ತಿದೆ. ಅದರ ಪರಿಣಾಮ ಕೆರೆಗಳು ತುಂಬಿ ಹರಿಯುತ್ತಿದ್ದು, ಕೆಲವು ಕಡೆ ಕೆರೆಗಳು ಒಡೆದು ಹೊಲ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿ ಇಡೀ ಮಳೆ ಸುರಿದಿರುವುದರಿಂದ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ.

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 11:11 IST
Last Updated 14 ಅಕ್ಟೋಬರ್ 2020, 11:11 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.