ADVERTISEMENT

ಚಿತ್ರಾವಳಿ: ರಾಜ್ಯದ ಹಲವೆಡೆ ಅಕಾಲಿಕ ಮಳೆ; ರೈತರಲ್ಲಿ ಆತಂಕ, ತಂಪೆರೆದ ವರುಣ

ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 7:35 IST
Last Updated 7 ಜನವರಿ 2021, 7:35 IST
ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು
ಮಡಿಕೇರಿಯಲ್ಲಿ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು   
ಮಳೆಯಿಂದಾಗಿ ವಾಹನ ಸವಾರರಿಗೂ ತೊಂದರೆ
ಧರೆಗೆ ತಂಪೆರೆದ ವರುಣ
ರೈತರಲ್ಲಿ ಮೂಡಿದ ಆತಂಕ
ಹುಬ್ಬಳ್ಳಿ: ಮೂರ್ನಾಲ್ಕು ದಿನಗಳಿಂದ ಮೋಡಕವಿದ ವಾತಾವರಣ
ಹುಬ್ಬಳ್ಳಿ: ಗುರುವಾರ ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆ
ಮಳೆಯಿಂದಾಗಿ ವಾತಾವರಣದ ಉಷ್ಣಾಂಶದಲ್ಲಿ ಇಳಿಕೆಯಾಗಿದೆ.
ಕಲಬುರ್ಗಿಯಲ್ಲಿ ಗುರುವಾರ ನಸುಕಿನಿಂದ ಜಿಟಿ ಜಿಟಿ ‌ಮಳೆ
ಬಳ್ಳಾರಿ ಯಲ್ಲಿ ಬೆಳಿಗ್ಗೆಯಿಂದಲೇ ತುಂತುರು ಮಳೆ ಸುರಿಯುತ್ತಿದೆ
ಶಿವಮೊಗ್ಗ: ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ
ಹೊಸಪೇಟೆಯಲ್ಲಿ ಕಾರ್ಮೋಡ ಕವಿದಿರುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.