ADVERTISEMENT

ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 20:05 IST
Last Updated 2 ಜನವರಿ 2020, 20:05 IST

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್‌ ವಕೀಲರಾದ ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್ ಹಾಗೂ ರವಿ ವೆಂಕಪ್ಪ ಹೊಸಮನಿ ನೇಮಕಗೊಂಡಿರುವ ನೂತನ ನ್ಯಾಯಮೂರ್ತಿಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT