ಬೆಂಗಳೂರು: ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ (ಶಿರವಸ್ತ್ರ) ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಇವನ್ನೂ ಓದಿ:
*ಹಿಜಾಬ್ ವಿವಾದ: ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ
*ಉಡುಪಿ | ಹಿಜಾಬ್ ವಿವಾದ; ವೇಷಭೂಷಣ ಶಿಕ್ಷಣಕ್ಕೆ ಅಡ್ಡಿಯಾಗದಿರಲಿ
*ಉಡುಪಿ: ಹಿಜಾಬ್ ಧರಿಸಿ ಬಂದವರಿಗೆ ಕಾಲೇಜು ಗೇಟ್ ಬಂದ್ ಮಾಡಿದ ಪ್ರಾಂಶುಪಾಲ
*ಹಿಜಾಬ್ ವಿವಾದ, ಜಿಲ್ಲಾಡಳಿತದ ಜತೆ ಚರ್ಚೆ: ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ
*ಕುಂದಾಪುರ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.