ಬೆಂಗಳೂರು:ತೋಟಗಾರಿಕೆ ಬೆಳೆ ವಿಮೆ ನೋಂದಣಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಜೂನ್ 30 ರ ವರೆಗೆ ಇದ್ದ ಅವಧಿ ಮಿತಿಯನ್ನು ಜುಲೈ 10 ರ ವರೆಗೆ ವಿಸ್ತರಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ಭೀಮ ಯೋಜನೆಯಡಿಯಲ್ಲಿ ಬರುವ RWBCIS ವಿಮೆಯಡಿಯಲ್ಲಿ ರೈತರಿಗೆ ಈ ಅನುಕೂಲ ಮಾಡಲಾಗಿದೆ ಎಂದು ತೋಟಗಾರಿಕಾ ಸಚಿವರ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.