ಜೋಗತಿ ರಾಜಮ್ಮ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಸುಗ್ಗೇನಹಳ್ಳಿಯವರು. ಇವರದ್ದು ಬೇಡಿ ಬದುಕುವ ಜೀವನ. ಬೇಡಿ ಬಂದ ಹಣದಲ್ಲಿ ತಮಗೆ ಬೇಕಾದ್ದಷ್ಟನ್ನು ಮಾತ್ರವೇ ಬಳಸಿಕೊಳ್ಳುವ ರಾಜಮ್ಮ, ಉಳಿದ ಹಣವನ್ನು ವಿನಿಯೋಗಿಸುವುದು ಸರ್ಕಾರಿ ಶಾಲೆಯ ಮಕ್ಕಳಿಗಾಗಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.