ADVERTISEMENT

ಐಎಎಸ್‌ ಅಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2022, 20:02 IST
Last Updated 30 ಆಗಸ್ಟ್ 2022, 20:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಪ್ರಧಾನ ಕಾರ್ಯದರ್ಶಿ ಹುದ್ದೆಗೆಡಾ. ರಿತೇಶ್‌ ಕುಮಾರ್‌ ಸಿಂಗ್‌ ಅವರನ್ನು ನೇಮಿಸಲಾಗಿದೆ.ಈ ಹುದ್ದೆಯಲ್ಲಿದ್ದ ಎಸ್‌.ಸೆಲ್ವಕುಮಾರ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ವರ್ಗಾವಣೆಗೊಂಡವರು:

ಪಲ್ಲವಿ ಅಕುರಾತಿ– ಜಂಟಿ ನಿರ್ದೇಶಕರು, ವಿತ್ತೀಯ ಕಾರ್ಯನೀತಿ ಸಂಸ್ಥೆ. ಪ್ರಿಯಾಂಕ ಮೇರಿ ಫ್ರಾನ್ಸಿಸ್‌– ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ.

ಎನ್‌. ಮಂಜುಶ್ರೀ– ನಿರ್ದೇಶಕರು, ಪೌರಾಡಳಿತ. ಆರ್‌. ವೆಂಕಟೇಶಕುಮಾರ್‌– ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ (ವೆಚ್ಚ), ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆ).

ADVERTISEMENT

ಡಾ. ಆರ್‌. ರಾಗಪ್ರಿಯಾ– ಮಿಷನ್‌ ನಿರ್ದೇಶಕರು, ರಾಷ್ಟ್ರೀಯ ಜೀವನೋಪಾಯ ಯೋಜನೆ (ಎನ್‌ಎಲ್‌ಎಂ). ದಿವ್ಯಾ ಪ್ರಭು ಜಿ.ಆರ್‌.ಜೆ.– ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.