ಬೆಂಗಳೂರು: ನಾಲ್ಕು ಜಿಲ್ಲಾಧಿಕಾರಿಗಳು ಸೇರಿದಂತೆ 15 ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ.
ವರ್ಗಾವಣೆಗೊಂಡವರು: ಪಿ. ವಸಂತಕುಮಾರ್, ಆಯುಕ್ತ, ಅವರನ್ನು ಬೆಂಗಳೂರು ಮೆಟ್ರೊಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಬಿಎಂಆರ್ಡಿಎ). ಡಾ.ಎಂ.ಟಿ.ರೇಜು- ನಿರ್ದೇಶಕ, ರಾಷ್ಟ್ರೀಯ ಜೀವನೋಪಾಯ ಮಿಷನ್ (ನ್ಯಾಷನಲ್ ಲೈವ್ಲಿಹುಡ್ ಮಿಷನ್). ದೀಪಾ.ಎಂ–ಯೋಜನಾ ನಿರ್ದೇಶಕಿ, ಸರ್ವ ಶಿಕ್ಷಣ ಅಭಿಯಾನ. ಎಸ್.ಜಿಯಾವುಲ್ಲಾ–ರಿಜಿಸ್ಟ್ರಾರ್, ಸಹಕಾರ ಸಂಘಗಳು. ಡಾ.ಬಿ.ಆರ್.ಮಮತಾ– ವ್ಯವಸ್ಥಾಪಕ ನಿರ್ದೇಶಕಿ, ಮೈಶುಗರ್. ಎಂ.ಜಿ.ಹಿರೇಮಠ, ಜಿಲ್ಲಾಧಿಕಾರಿ, ಬೆಳಗಾವಿ. ಪಿ. ಸುನೀಲ್ ಕುಮಾರ್–ವಿಶೇಷ ಆಯುಕ್ತ (ಹಣಕಾಸು, ಐಟಿ), ಬಿಬಿಎಂಪಿ, ಬೆಂಗಳೂರು.
ಸುಂದರೇಶಬಾಬು ಎಂ– ಜಿಲ್ಲಾಧಿಕಾರಿ, ಗದಗ. ಪವನ್ ಕುಮಾರ್.ಎಂ – ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆಗಳು(ಜಾರಿ), ಬೆಂಗಳೂರು. ವಿಶಾಲ್ ಕಿಶೋರ್ ಸುರಾಲ್ಕರ್ –ಜಿಲ್ಲಾಧಿಕಾರಿ, ಕೊಪ್ಪಳ. ನಿತೇಶ್ ಪಾಟೀಲ–ಜಿಲ್ಲಾಧಿಕಾರಿ, ಧಾರವಾಡ. ಚಂದ್ರ
ಶೇಖರ ನಾಯಕ್– ಉಪಕಾರ್ಯದರ್ಶಿ, ಹಣಕಾಸು ಇಲಾಖೆ(ಬಜೆಟ್ ಮತ್ತು ಸಂಪನ್ಮೂಲ). ಭೂಬಾಲನ್ ಟಿ– ಸಿಇಒ, ಬಾಗಲ
ಕೋಟೆ ಜಿಲ್ಲಾ ಪಂಚಾಯಿತಿ. ಗಂಗೂಬಾಯಿ ರಮೇಶ್ ಮಾನಕರ–ನಿರ್ದೇಶಕಿ, ಅಟಲ್ ಜನಸ್ನೇಹಿ ಕೇಂದ್ರ, ಬೆಂಗಳೂರು. ಎಸ್. ಹೊನ್ನಾಂಬಾ– ಯೋಜನಾ ನಿರ್ದೇಶಕಿ, ಕರ್ನಾಟಕ ಏಡ್ಸ್ ನಿಯಂತ್ರಣ ಸೊಸೈಟಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.