ADVERTISEMENT

ಕೆ.ಜಿ.ಜಗದೀಶ್‌ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 20:00 IST
Last Updated 2 ಜುಲೈ 2019, 20:00 IST

ಬೆಂಗಳೂರು: ಹೆಚ್ಚುವರಿ ಮುಖ್ಯಚುನಾವಣಾಧಿಕಾರಿಯಾಗಿದ್ದ ಡಾ.ಕೆ.ಜಿ.ಜಗದೀಶ್‌ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಮತ್ತೊಬ್ಬ ಹೆಚ್ಚುವರಿ ಚುನಾವಣಾಧಿಕಾರಿಯಾಗಿದ್ದ ಕೆ.ಎನ್‌.ರಮೇಶ್‌ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT