ಮಾಲೂರು: ಐಎಂಎ (ಐ ಮಾನಿಟರಿ ಅಡ್ವೈಸರಿ) ಜ್ಯುವೆಲ್ ಕಂಪನಿಯಲ್ಲಿ ತಾಲ್ಲೂಕಿನ ಕೊಂಡಶೆಟ್ಟಹಳ್ಳಿ, ಮಾಸ್ತಿ, ಸೀತನಾಯಕನಹಳ್ಳಿ, ಟೇಕಲ್ ಹೋಬಳಿ ವ್ಯಾಪ್ತಿಯ ಹಳ್ಳಿಗಳ ಸುಮಾರು 50 ಮಂದಿ ₹ 4 ಕೋಟಿಗೂ ಹೆಚ್ಚಿನ ಹೂಡಿಕೆ ಮಾಡಿದ್ದಾರೆ.
‘ಹೆಚ್ಚಿನ ಬಡ್ಡಿ ಆಸೆಯಿಂದ ಹಣ ಹೂಡಿಕೆಮಾಡಿದ್ದೆವು. ಈಗ ಎಲ್ಲವನ್ನೂ ಕಳೆದುಕೊಂಡಿದ್ದೇವೆ’ ಎಂದು ಹಣ ಕಳೆದುಕೊಂಡವರು ರೋದಿಸುತ್ತಿದ್ದಾರೆ.
ಹಣ ಹೂಡಿದವರು ದೂರು ದಾಖಲಿಸಲು ಬೆಂಗಳೂರಿನತ್ತ ತೆರಳುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.