ಬೆಂಗಳೂರು: ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಏಳು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಬಿಬಿಎಂಪಿ ಸದಸ್ಯ ಸೈಯದ್ ಮುಜಾಹಿದ್, ಮೌಲ್ವಿ ಮೊಹಮದ್ ಹನೀಫ್ ಅಫ್ಸರ್ ಅಜೀಜ್, ರವಿ ನರಾಳೆ, ಸನಾವುಲ್ಲಾ, ಮೊಹಮದ್ ಅಕ್ಬರ್ ಶರೀಫ್, ಎ.ನಿಜಾಮುದ್ದೀನ್ ಮತ್ತು ಎ.ಅಫ್ಸರ್ ಪಾಷ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ಆರೋಪಿಗಳು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.