ಚಿತ್ರಗಳಲ್ಲಿ: 3ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಸಾರ್ವಜನಿಕರ ಪರದಾಟ
ವಿವಿಧ ಬೇಡಿಕೆ ಈಡೇರಿಕೆಗೆ ಸಂಬಂಧಪಟ್ಟಂತೆ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟವಾಧಿ ಮುಷ್ಕರವು ಭಾನುವಾರ ಮೂರನೇ ದಿನಕ್ಕೆ ಕಾಲಿರಿಸಿದೆ. ಇದರಿಂದಾಗಿ ಖಾಸಗಿ ವಾಹನಗಳಲ್ಲಿ ಪ್ರಯಾಣಿಸಲು ನಿರ್ಬಂಧಿತವಾಗಿರುವ ಪ್ರಯಾಣಿಕರು ಪರದಾಡುವಂತಾಗಿದೆ.ಇನ್ನಷ್ಟು ಸುದ್ದಿಗಳು:ಸಾರಿಗೆ ನೌಕರರ ಮುಷ್ಕರ ಅಂತ್ಯಗೊಳಿಸಲು ಯತ್ನ ರಸ್ತೆಗಿಳಿಯದ 4,000 ಬಸ್ಗಳು: ಖಾಸಗಿ ಬಸ್ ಚಾಲಕರಿಂದ ಪ್ರಯಾಣಿಕರ ಸುಲಿಗೆ ಚಿತ್ರಗಳಲ್ಲಿ: ಸಾರಿಗೆ ನೌಕರರ ಮುಷ್ಕರ ಮಧ್ಯೆ ತುಮಕೂರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ...
ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 8:24 IST
Last Updated 13 ಡಿಸೆಂಬರ್ 2020, 8:24 IST
ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಬಸ್ ಪ್ರಯಾಣ
ಬೆಂಗಳೂರಿನಲ್ಲಿ ಸಾರ್ವಜನಿಕರ ಪರದಾಟ
ಆಟೋ ಚಾಲಕರಿಂದ ದುಪ್ಪಟ್ಟು ಬಾಡಿಗೆ ವಸೂಲಿ ಆರೋಪ
ಖಾಸಗಿ ವಾಹನಗಳಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರು
ಕಲಬುರ್ಗಿ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದಿಗಳಿಂದ ಉಪವಾಸ ಸತ್ಯಾಗ್ರಹ
ಚಿಕ್ಕಮಗಳೂರು: ನಗರದ ಮಹಾತ್ಮ ಗಾಂಧಿ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ
ಮೈಸೂರು: ನಗರ ಹಾಗೂ ಗ್ರಾಮಾಂತರ ನಿಲ್ದಾಣಗಳಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.