ಬೆಳಗಾವಿ: 2018ರಲ್ಲಿ ಪ್ರಕಟವಾದ ಕಾದಂಬರಿ ಮತ್ತು ಕಥಾ ಸಾಹಿತ್ಯಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಬಸವರಾಜ ಕಟ್ಟೀಮನಿ ಪುಸ್ತಕ ಬಹುಮಾನಕ್ಕೆ ಆಹ್ವಾನಿಸಲಾಗಿದೆ.
ಪ್ರಶಸ್ತಿ ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. 40 ವರ್ಷದೊಳಗಿನ ಲೇಖಕರು 4 ಪ್ರತಿಗಳನ್ನು ಆ.31ರ ಒಳಗೆ ಕಳುಹಿಸಬೇಕು. ಮಾಹಿತಿಗೆ ಡಾ.ಬಾಳಾಸಾಹೇಬ ಲೋಕಾಪುರ (ಮೊ:93434 66313) ಸಂಪರ್ಕಿಸಬಹುದು ಎಂದು ಪ್ರತಿಷ್ಠಾನ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.