ಪ್ರಜಾವಾಣಿ ಫೇಸ್ಬುಕ್ನಲ್ಲಿ 'ರಾಜ್ಯದಲ್ಲಿ ಒಬಿಸಿ ಮೀಸಲಾತಿ ಶೇ.50ಕ್ಕಿಂತ ಹೆಚ್ಚಿಸುವ ಅಗತ್ಯ ಇದೆಯೇ?'ವಿಶ್ಲೇಷಣೆ ಮತ್ತು ಸಂವಾದ ನೇರ ಪ್ರಸಾರ ನಡೆಯುತ್ತಿದೆ.
ಮಧ್ಯಾಹ್ನ 12ಕ್ಕೆ ಅರಂಭವಾಗಿರುವ ಕಾರ್ಯಕ್ರಮವು 1 ರವರೆಗೆ ನಡೆಯುವ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್.ಕಾಂತರಾಜು ಹಾಗೂ ಮಾಜಿ ಶಾಸಕ ಬಿ.ಆರ್. ಪಾಟೀಲ್ ಪಾಲ್ಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.