ADVERTISEMENT

Video | ಕೇಸರಿ ಶಾಲು ಧರಿಸುವುದು ಮಹಾಪರಾಧವೇ: ಎಚ್‌ಡಿಕೆ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2024, 13:42 IST
Last Updated 30 ಜನವರಿ 2024, 13:42 IST

'ನಮ್ಮ ರಾಷ್ಟ್ರ ಧ್ವಜದಲ್ಲಿ ಯಾವ ಬಣ್ಣಗಳಿವೆ ಎಂಬುದು ಕಾಂಗ್ರೆಸ್‌ನವರಿಗೆ ತಿಳಿದಿಲ್ಲವೆ? ರಾಷ್ಟ್ರ ಧ್ವಜದಿಂದ ಕೇಸರಿ ಬಣ್ಣ ತೆಗೆದರೆ ಏನು ಅರ್ಥ ಉಳಿಯುತ್ತದೆ. ಕೇಸರಿ ಬಣ್ಣದ ಮೇಲೆ ಅಸಹನೆ, ಸಂಕುಚಿತ ಭಾವನೆ ಏಕೆ? ದಲಿತ ಸಮುದಾಯದ ಬಂಧುಗಳು ಸಭೆಗೆ ಕರೆದಾಗ ಅಲ್ಲಿಗೆ ಹೋಗಿ ನೀಲಿ ಬಣ್ಣದ ಶಾಲನ್ನೂ ಹಾಕಿದ್ದೇನೆ. ಇದು ಇವರ ಕಣ್ಣಿಗೆ ಕಾಣಲಿಲ್ಲವೆʼ ಎಂದು ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.