ADVERTISEMENT

ಇದು ವಿದಾಯದ ರೀತಿ: ಕೊನೆ ಭಾಷಣದಲ್ಲಿ ಭಾವುಕರಾದ ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2023, 15:29 IST
Last Updated 22 ಫೆಬ್ರುವರಿ 2023, 15:29 IST

ಸದನದಲ್ಲಿ ತಮ್ಮ ಕೊನೆ ಭಾಷಣ ಮಾಡುತ್ತಾ ಭಾವುಕರಾದ ಶಾಸಕ ಬಿ.ಎಸ್.ಯಡಿಯೂರಪ್ಪ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಹೀಗಾಗಿ ನಾನು ಮುಂದಿನ ದಿನಗಳಲ್ಲಿ ನಡೆಯಲಿರುವ ಸದನಕ್ಕೂ ಬರುವುದಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.