ADVERTISEMENT

ಚೀನಾ ಪ್ರವಾಸ ರದ್ದು: ಶೆಟ್ಟರ್‌

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 19:18 IST
Last Updated 1 ನವೆಂಬರ್ 2019, 19:18 IST
ಜಗದೀಶ ಶೆಟ್ಟರ್
ಜಗದೀಶ ಶೆಟ್ಟರ್   

ಬೆಳಗಾವಿ/ಹುಬ್ಬಳ್ಳಿ: ‘ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಸೆಳೆಯುವ ಉದ್ದೇಶದಿಂದ ಚೀನಾ ಪ್ರವಾಸ ಕೈಗೊಂಡಿದ್ದೆ. ಆದರೆ, ನೆರೆಯಿಂದಾಗಿ ಜನ ಸಂಕಷ್ಟದಲ್ಲಿರುವುದರಿಂದ ಪ್ರವಾಸ ರದ್ದುಪಡಿಸಿದ್ದೇನೆ’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದರು.

ಬೆಳಗಾವಿಯಲ್ಲಿಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಿದೇಶ ಪ್ರವಾಸವೆಂದರೆ ಪಾಪದ ಕೆಲಸವೇನ್ರೀ?’ ಎಂದು ಮಾಧ್ಯಮದವರ ವಿರುದ್ಧ ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT