ADVERTISEMENT

ಜೆಡಿಎಸ್‌ ಮಹಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2019, 20:00 IST
Last Updated 29 ಆಗಸ್ಟ್ 2019, 20:00 IST
ಕೆ.ಆರ್‌.ಶಿವಕುಮಾರ್
ಕೆ.ಆರ್‌.ಶಿವಕುಮಾರ್   

ಬೆಂಗಳೂರು:ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಎಚ್‌.ಡಿ.ದೇವೇಗೌಡರ ಆಪ್ತ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್ ನೇಮಕಗೊಂಡಿದ್ದಾರೆ.

ಡ್ಯಾನಿಷ್ ಅಲಿ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಶಿವಕುಮಾರ್‌ ಅವರುದೆಹಲಿ ಕಚೇರಿಯಲ್ಲಿ 20 ವರ್ಷಗಳಿಂದದೇವೇಗೌಡರ ಆಪ್ತ ಕಾರ್ಯದರ್ಶಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT