ರೈತರು ಬೆಳೆಯುತ್ತಿರುವ ಕೊಬ್ಬರಿಗೆ ಸೂಕ್ತ ಬೆಲೆ ನಿಗದಿ ಮಾಡಬೇಕು ಎಂದು ಮಾತನಾಡುತ್ತಿದ್ದ ಶಾಸಕ ರೇವಣ್ಣ ಏಕಾಏಕಿ ಸದನದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಹೊಗಳಿದ್ದಾರೆ. ಇಂದು ಕೊಟ್ಟ ಮಾತನ್ನ ಉಳಿಸಿಕೊಂಡಿರುವ ರಾಷ್ಟ್ರೀಯ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.