ADVERTISEMENT

ಪಂಚಮಸಾಲಿ ಸಂಘ: ಅಧ್ಯಕ್ಷರಾಗಿ ಜಿ.ಪಿ.ಪಾಟೀಲ ಆಯ್ಕೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2022, 17:16 IST
Last Updated 19 ಜನವರಿ 2022, 17:16 IST
ಜಿ.ಪಿ.ಪಾಟೀಲ
ಜಿ.ಪಿ.ಪಾಟೀಲ   

ಬೆಂಗಳೂರು: ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಬಾಗಲಕೋಟೆ ಜಿಲ್ಲೆ ಇಳಕಲ್‌ನ ಜಿ.ಪಿ.ಪಾಟೀಲ ಹಾಗೂಕಾರ್ಯಾಧ್ಯಕ್ಷರಾಗಿ ಕೊಪ್ಪಳದ ಸೋಮನಗೌಡ ಎಂ.ಪಾಟೀಲ ಅವರನ್ನುಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಸಂಘದ ಕಾರ್ಯಾಲಯದಲ್ಲಿಬುಧವಾರ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT