ಬೀದರ್: ‘ರಾಜ್ಯದಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ರಾತ್ರಿ 8 ಗಂಟೆ ವರೆಗೂ ಪಡಿತರ ಸಾಮಗ್ರಿ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು’ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಹೇಳಿದರು.
‘ಕೂಲಿ ಕೆಲಸ ಮಾಡುವವರು ಕೆಲಸಕ್ಕೆ ರಜೆ ಹಾಕದೆ ಪಡಿತರ ಪಡೆಯುವಂತಾಗಬೇಕು. ಈ ದಿಸೆಯಲ್ಲಿಕಾರ್ಮಿಕರು ಕೆಲಸ ಮುಗಿಸಿಕೊಂಡು ಬಂದಾಗಲೂಪಡಿತರ ಸಿಗಬೇಕೆಂಬುದು ನಮ್ಮ ಆಶಯ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.