ಮೈಸೂರಿನ ಕುವೆಂಪುನಗರ ಒಂದು ಸುಂದರ ಬಡಾವಣೆ. ಕುವೆಂಪು ಅವರಿಗೆ ಗೌರವ ನೀಡಿ ಅವರ ಹೆಸರಿನಲ್ಲಿ ಮಾಡಲಾದ ಬಡಾವಣೆ. ಆದರೆ ಇಲ್ಲಿನ ವಿಶೇಷ ಏನಂದರೆ ಪ್ರತಿಯೊಂದು ರಸ್ತೆಯಲ್ಲಿಯೂ ಕುವೆಂಪು ಅವರ ಕೃತಿಗಳ ದರ್ಶನ ಆಗುತ್ತದೆ. ಅಲ್ಲಿ ಸಿಕ್ಕ ಆ ಅನುಭವವನ್ನು ‘ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ, ರವೀಂದ್ರ ಭಟ್ಟ ಅವರು ಇಲ್ಲಿ ವಿವರಿಸಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: https://t.me/Prajavani1947
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.