ADVERTISEMENT

ಕವಿ ಸಿದ್ಧಲಿಂಗಯ್ಯ ನಿಧನ: ಸಾರ್ವಜನಿಕರಿಂದ ಅಂತಿಮ ದರ್ಶನ

​ಪ್ರಜಾವಾಣಿ ವಾರ್ತೆ
Published 12 ಜೂನ್ 2021, 7:29 IST
Last Updated 12 ಜೂನ್ 2021, 7:29 IST

ಬೆಂಗಳೂರು: ನಗರದ ಜ್ಞಾನ ಭಾರತಿಯ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಆವರಣದಲ್ಲಿ ದಲಿತ ಕವಿ ಸಿದ್ಧಲಿಂಗಯ್ಯ ಅವರ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ನೂರಾರು ಜನ ಸ್ಥಳದಲ್ಲಿದ್ದು, ಕೋವಿಡ್ ಮಾರ್ಗಸೂಚಿ ಪಾಲಿಸಲಾಗುತ್ತಿದೆ. ಬುದ್ಧನ ಪ್ರತಿಮೆ ಅಡಿ ಪಾರ್ಥಿವ ಶರೀರ ಇಡಲಾಗಿದೆ‌. ಸರದಿಯಲ್ಲಿ ಬಂದು ನಾಗರಿಕರು ಪುಷ್ಪನಮನ‌ ಸಲ್ಲಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT