ADVERTISEMENT

ಕುವೆಂಪು ಸಿರಿಗನ್ನಡ, ಬಿ. ಸರೋಜಾದೇವಿ ಪ್ರಶಸ್ತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 20:00 IST
Last Updated 16 ಜನವರಿ 2020, 20:00 IST
ನಾರಾಯಣ ಸ್ವಾಮಿ
ನಾರಾಯಣ ಸ್ವಾಮಿ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ನೀಡುವ 2020ನೇ ಸಾಲಿನಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಕೆ.ವೈ.ನಾರಾಯಣ ಸ್ವಾಮಿ ಹಾಗೂ ಪದ್ಮಭೂಷಣ ಡಾ.ಬಿ.ಸರೋಜಾದೇವಿ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಲೇಖಕಿಡಾ.ಇಂದಿರಾ ಹೆಗಡೆ ಆಯ್ಕೆಯಾಗಿದ್ದಾರೆ.

ಸಿರಿಗನ್ನಡ ಪ್ರಶಸ್ತಿ ₹ 25 ಸಾವಿರ ಮತ್ತು ಸರೋಜಾದೇವಿ ಪ್ರಶಸ್ತಿ ₹ 15 ಸಾವಿರ ನಗದು ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT