ADVERTISEMENT

ಮಳೆ ಹಾನಿ: ರಾಮನಗರಕ್ಕೆ ಮಧ್ಯಾಹ್ನ ಸಿಎಂ ಬೊಮ್ಮಾಯಿ ಭೇಟಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2022, 6:51 IST
Last Updated 29 ಆಗಸ್ಟ್ 2022, 6:51 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ರಾಮನಗರ: ಜಿಲ್ಲೆಯಲ್ಲಿ ಮಳೆಯಿಂದ ಆದ ಹಾನಿ ವೀಕ್ಷಣೆಗೆ ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ‌

ಮಧ್ಯಾಹ್ನ 1.30ಕ್ಕೆ ಅವರು ಬರಲಿದ್ದು, ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿಗಳಲ್ಲಿನ ಮಳೆ ಹಾನಿ ವೀಕ್ಷಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಎಚ್. ಡಿ. ಕುಮಾರಸ್ವಾಮಿ ಸಹ ಜೊತೆಗಿರಲಿದ್ದಾರೆ.

ಇವನ್ನೂ ಓದಿ:







ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT