ರಾಮನಗರ: ಜಿಲ್ಲೆಯಲ್ಲಿ ಮಳೆಯಿಂದ ಆದ ಹಾನಿ ವೀಕ್ಷಣೆಗೆ ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ
ಮಧ್ಯಾಹ್ನ 1.30ಕ್ಕೆ ಅವರು ಬರಲಿದ್ದು, ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿಗಳಲ್ಲಿನ ಮಳೆ ಹಾನಿ ವೀಕ್ಷಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಎಚ್. ಡಿ. ಕುಮಾರಸ್ವಾಮಿ ಸಹ ಜೊತೆಗಿರಲಿದ್ದಾರೆ.
ಇವನ್ನೂ ಓದಿ:
ಚಾಮರಾಜನಗರ: ಕಿರಗಸೂರು ಗ್ರಾಮದಲ್ಲಿ 10 ಮನೆಗೆ ನುಗ್ಗಿದ ನೀರು, ಅಂಗಡಿಗಳು ಜಲಾವೃತ
ಚಾಮರಾಜನಗರ | ಧಾರಾಕಾರ ಮಳೆ; ಶಾಲಾ ಕಾಲೇಜುಗಳಿಗೆ ರಜೆ
ರಾಮನಗರ: ಅಂಡರ್ಪಾಸ್ ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು: ಗ್ರಾಮಸ್ಥರಿಂದ ರಕ್ಷಣೆ
ಸುಳ್ಯ: ಸಂಪಾಜೆಯಲ್ಲಿ ಮತ್ತೆ ಪ್ರವಾಹ, ಭಾರಿ ಹಾನಿ
ಯಳಂದೂರು | ಕೋಡಿ ಬಿದ್ದ ಕೃಷ್ಣಯ್ಯನ ಕಟ್ಟೆ: 25 ವರ್ಷಗಳ ನಂತರ ಜಲ ವೈಭವ
ಚನ್ನಪಟ್ಟಣ, ರಾಮನಗರದಲ್ಲಿ ಮಳೆಯಿಂದ ಹೆದ್ದಾರಿ ಬಂದ್; ಮಾರ್ಗ ಬದಲಾವಣೆ
PHOTOS | ರಾಮನಗರ: ಮುಳುಗಿದ ಕಾರುಗಳು, ಅಂಡರ್ಪಾಸ್ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು...
PHOTOS | ಚಾಮರಾಜನಗರ: ಧಾರಾಕಾರ ಮಳೆ; ಕೃಷಿ ಜಮೀನುಗಳಿಗೆ ನುಗ್ಗಿದ ನೀರು ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.