ಸದನದಲ್ಲಿ ಸಚಿವರು ಇಲ್ಲದಿರುವುದಕ್ಕೆ ಆಕ್ರೋಶಗೊಂಡ ಬಿಜೆಪಿ ಸದಸ್ಯರು, ಯಾರ ಜೊತೆ ಸಮಸ್ಯೆಗಳನ್ನು ಚರ್ಚಿಸಬೇಕು ಎಂದು ಪ್ರಶ್ನಿಸಿದರು. ಆಗ ಎದ್ದು ನಿಂತ ಸಚಿವ ಪ್ರಿಯಾಂಕ್ ಖರ್ಗೆ, ಎಲ್ಲಾ ಸಮಸ್ಯೆಗಳನ್ನು ನನ್ನ ಜೊತೆ ಚರ್ಚಿಸಿ, ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ಸಚಿವರಿಗೆ ನಾನು ತಲುಪಿಸುತ್ತೇನೆ ಎಂದರು. ಈ ವೇಳೆ, ನಿಮ್ಮ ಜೊತೆ ಸಚಿವರ ಹೊಂದಾಣಿಕೆ ಎಷ್ಟಿದೆ ಎನ್ನುವುದು ನಮಗೆ ಗೊತ್ತು ಎಂದು ಬಿಜೆಪಿ ಸದಸ್ಯ . ಸುನಿಲ್ ಕುಮಾರ್, ಪ್ರಿಯಾಂಕ್ ಖರ್ಗೆ ಅವರ ಕಾಲೆಳೆದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.