ಬಿಟ್ಟೂಬಿಡದ ಮಳೆಯಿಂದಾಗಿ ಕೃಷ್ಣ, ಮಲಪ್ರಭಾ, ಘಟಪ್ರಭಾ, ತುಂಗಾ, ತುಂಗಭದ್ರಾ, ಕಾವೇರಿ, ಲಕ್ಷ್ಮಣತೀರ್ಥ ಸೇರಿದಂತೆ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಸೇತುವೆಗಳ ಮುಳುಗಡೆ, ಗುಡ್ಡಗಳ ಕುಸಿತ, ಬೆಳೆಗಳ ಹಾನಿ, ರಸ್ತೆ, ಗ್ರಾಮಗಳು ಜಲಾವೃತವಾಗಿರುವುದರಿಂದ ಬದುಕು ನೀರಿನಲ್ಲಿ ಕೊಚ್ಚಿ ಹೋಗಿದೆ."
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.