ಅಧಿವೇಶನದಲ್ಲಿ ಶಾಸಕ ಕೋನರೆಡ್ಡಿ ಅವರು ಪಿಎಂ ಮೋದಿ ಎಲ್ಲರ ಖಾತೆಗೆ ₹15 ಲಕ್ಷ ಜಮೆ ಮಾಡುವುದಾಗಿ ಹೇಳಿದ್ದರು. ಆದರೆ ಯಾರ ಖಾತೆಗೂ ಹಣ ಬರಲಿಲ್ಲ. ಬಜೆಪಿ ಸರ್ಕಾರ ಸುಳ್ಳು ಭರವಸೆಯನ್ನು ನೀಡಿ ಜನರಿಗೆ ಮೋಸ ಮಾಡಿದೆ ಎಂದು ಹೇಳಿದರು. ಇದಕ್ಕೆ ಬಸನಗೌಡ ಪಾಟಿಲ್ ಯತ್ನಾಳ್ ಸದನದಲ್ಲಿ ಶಾಸಕ ಕೋನರೆಡ್ಡಿ ಅವರ ವಿರುದ್ಧ ವಾಗ್ವಾದ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.