ADVERTISEMENT

ಸಿಂದಗಿಯಲ್ಲಿ ‘ಗುಜರಾತ್ ಮಾದರಿ‘ ಸಕ್ಸಸ್! ಕಾಂಗ್ರೆಸ್‌ ಸೋಲಿಗೆ ಕಾರಣವೇನು?

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2021, 14:29 IST
Last Updated 3 ನವೆಂಬರ್ 2021, 14:29 IST

ರಾಜ್ಯ ರಾಜಕೀಯದಲ್ಲಿ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ ರಮೇಶ ಭೂಸನೂರ. ಫಲಿತಾಂಶ ಹೊರ ಬರುವುದರೊಂದಿಗೇ, ಬಿಜೆಪಿ ಗೆಲುವಿಗೆ–ಕಾಂಗ್ರೆಸ್ ಸೋಲಿಗೆ ಕಾರಣವಾದ ಅಂಶಗಳಾವುವು ಎಂಬ ಬಗ್ಗೆ ಚರ್ಚೆಯೂ ಶುರುವಾಗಿದೆ. ಗುಜರಾತ್ ಮಾದರಿ ರಣತಂತ್ರ ರೂಪಿಸಿದ್ದಕ್ಕೆ ಈ ಗೆಲುವು ಸಾಧ್ಯವಾಗಿದೆ ಎನ್ನುತ್ತಾರೆ ಉಸ್ತುವಾರಿಯಾಗಿದ್ದ ಲಕ್ಷ್ಮಣ ಸವದಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT