ಹೊಸಕೋಟೆ: ಈ ಬಾರಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಪುತ್ರ ನಿತಿನ್ ಪುರುಷೋತ್ತಮ್ ಅವರನ್ನು ಕಣಕ್ಕಿಳಿಸುವುದಾಗಿ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.
ಭಾನುವಾರ ಮುತ್ತ್ಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಮಗನನ್ನು ಬೆಂಬಲಿಸುವಂತೆ ಅವರು ಕೋರಿದರು.
ಈ ಬಾರಿ ಎಂ.ಟಿ.ಬಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ಸುದ್ದಿ ಕ್ಷೇತ್ರದಲ್ಲಿ ದಟ್ಟವಾಗಿ ಹರಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.