ADVERTISEMENT

Video | ಅಬ್ಬಕ್ಕ v/s ಟಿಪ್ಪು ಚುನಾವಣೆ ವಿಚಾರವೇ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2023, 11:48 IST
Last Updated 14 ಫೆಬ್ರುವರಿ 2023, 11:48 IST

ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರಕ್ಕೆ ಪ್ರಶ್ನೆ ಮಾಡಿದರು. ಪ್ರಣಾಳಿಕೆಯಲ್ಲಿ ಹೇಳಿದ್ದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಸುಳ್ಳು ಹೇಳಿಕೊಂಡು ಜನರಿಗೆ ಮೋಸ ಮಾಡಿದೆ ಎಂದು ಆರೋಪಿಸಿದರು. ಅಷ್ಟೇ ಅಲ್ಲದೇ ಚುನಾವಣೆ ಬಗ್ಗೆ ಮಾತನಾಡುವುದನ್ನು ಬಿಟ್ಟು ಅಬ್ಬಕ್ಕ ಟಿಪ್ಪು ವಿಚಾರವನ್ನು ಮಾತನಾಡಿದ್ದು ಸರಿಯಲ್ಲ ಎಂದು ಉಲ್ಲೇಖಿಸದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT