ಕಲಬುರಗಿಯಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಕುರಿತು ಸದನದಲ್ಲಿ ಪ್ರಸ್ತಾಪವಾದಾಗ ಪೌರಕಾರ್ಮಿಕರಿಗೆ ನಿಡಬೇಕಾದ ವೇತನದ ಅನುದಾನ ಜನವರಿ ತಿಂಗಳಲ್ಲಿ ಬಿಡುಗಡೆಯಾಗಿದ್ದು, ಅತಿ ಶೀಘ್ರದಲ್ಲಿ ಬಾಕಿ ವೇತನ ನೀಡಲಾಗುವುದು ಎಂದು ಸಚವ ಭೈರತಿ ಸುರೇಶ್ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.