ಕಲಬುರಗಿಯಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಕುರಿತು ಸದನದಲ್ಲಿ ಪ್ರಸ್ತಾಪವಾದಾಗ ಪೌರಕಾರ್ಮಿಕರಿಗೆ ನಿಡಬೇಕಾದ ವೇತನದ ಅನುದಾನ ಜನವರಿ ತಿಂಗಳಲ್ಲಿ ಬಿಡುಗಡೆಯಾಗಿದ್ದು, ಅತಿ ಶೀಘ್ರದಲ್ಲಿ ಬಾಕಿ ವೇತನ ನೀಡಲಾಗುವುದು ಎಂದು ಸಚವ ಭೈರತಿ ಸುರೇಶ್ ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.