ಉಪಚುನಾವಣೆಗೆ ಒಂದು ದಿನ ಇರುವಾಗ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಆಪ್ತರೊಬ್ಬರು ತಾಲ್ಲೂಕಿನ ಬನವಾಸಿ ಸಮೀದ ದನಗನಹಳ್ಳಿಯಲ್ಲಿ ಜನರಿಗೆ ಹಣ ಹಂಚುತ್ತಿರುವ ವಿಡಿಯೊ, ಬುಧವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.