ಉಪಚುನಾವಣೆಗೆ ಒಂದು ದಿನ ಇರುವಾಗ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಆಪ್ತರೊಬ್ಬರು ತಾಲ್ಲೂಕಿನ ಬನವಾಸಿ ಸಮೀದ ದನಗನಹಳ್ಳಿಯಲ್ಲಿ ಜನರಿಗೆ ಹಣ ಹಂಚುತ್ತಿರುವ ವಿಡಿಯೊ, ಬುಧವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.