ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತು ಪಕ್ಷದ ಮುಖಂಡ ವಿ.ಎಸ್. ಉಗ್ರಪ್ಪ ಮತ್ತು ಕೆಪಿಸಿಸಿ ಮಾಧ್ಯಮ ಸಮನ್ವಯಕಾರ ಎಂ.ಎ. ಸಲೀಂ ನಡುವೆ ನಡೆದ ಸಂಭಾಷಣೆಯ ತುಣುಕು ಸಾಮಾಜಿಕ ಜಾಲತಾಣಗಳು, ಟಿವಿ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿದೆ.
ಮಂಗಳವಾರ ನಡೆದ ಈ ಇಬ್ಬರ ಖಾಸಗಿ ಸಂಭಾಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೆ. ರಹಮಾನ್ ಖಾನ್ ನೇತೃತ್ವದ ಪಕ್ಷದ ಶಿಸ್ತು ಪಾಲನಾ ಸಮಿತಿ, ಸಲೀಂ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆರು ವರ್ಷಗಳವರೆಗೆ ಉಚ್ಚಾಟಿಸಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.