ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಬಿ.ಎಸ್.ಯಡಿಯೂರಪ್ಪ ವಿರೋಧ ಪಕ್ಷದ ನಾಯಕರಾಗಿದ್ದರು. ವಿದ್ಯುತ್ ಸಮಸ್ಯೆಯ ಬಗ್ಗೆ ಯಡಿಯೂರಪ್ಪನವರ ವೀರಾವೇಶ, ಆರ್ಭಟವನ್ನು ಸದನದಲ್ಲಿ ಕಂಡ ಪಟೇಲರು ಮಾಡಿದ್ದೇನು? ಉಗ್ರಪ್ರತಾಪಿ ಯಡಿಯೂರಪ್ಪ ಮೌನಕ್ಕೆ ಶರಣಾಗಿ ಕುಳಿತಿದ್ದೇಕೆ? ವೀಕ್ಷಿಸಿ....ರಾಜಕೀಯ ರಸಪ್ರಸಂಗ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.