‘ಕುಡುಕ’ ಎಂಬ ಪದವನ್ನೇ ನಿಷೇಧಿಸಬೇಕು, ಅದಕ್ಕೆ ಬದಲಾಗಿ, ಸೌಮ್ಯವಾಗಿ ‘ಮದ್ಯಪ್ರಿಯರು’ ಎನ್ನಬೇಕು. ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು, ಮದ್ಯ ಮಾರಾಟದಿಂದ ಬರುವ ಆದಾಯದಲ್ಲಿ ಶೇ 10ರಷ್ಟನ್ನು ಆ ನಿಧಿಗೆ ಮೀಸಲಿಡಬೇಕು’ ಎನ್ನುವ ಬೇಡಿಕೆ ಇಟ್ಟುಕೊಂಡು ಕರ್ನಾಟಕ ಮದ್ಯಪಾನಪ್ರಿಯರ ಹೋರಾಟ ಸಂಘದವರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.