ಬೆಂಗಳೂರು: ಜಗತ್ತಿನಾದ್ಯಂತ ಆತಂಕ ಉಂಟುಮಾಡಿರುವಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸುವ ಸಲುವಾಗಿ ರಾಜ್ಯದಾದ್ಯಂತ ಲಾಕ್ಡೌನ್ ಮಾಡುವುದಾಗಿಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಸೋಮವಾರ 9 ಜಿಲ್ಲೆಗಳಿಗೆ ಅನ್ವಯಿಸುವಂತೆ ಲೌಕ್ಡೌನ್ ಆದೇಶ ಹೊರಡಿಸಲಾಗಿತ್ತು. ಆದರೆ ಇದೀಗ ರಾಜ್ಯದಾದ್ಯಂತ ವಿಸ್ತರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.