ADVERTISEMENT

ಸರಳವಾಗಿ ದಸರಾ ಆಚರಿಸಲು ನಿರ್ಧಾರ: ಸಚಿವ ಎಸ್. ಟಿ.ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 12:32 IST
Last Updated 3 ಸೆಪ್ಟೆಂಬರ್ 2021, 12:32 IST
ಎಸ್. ಟಿ.ಸೋಮಶೇಖರ್
ಎಸ್. ಟಿ.ಸೋಮಶೇಖರ್    

ಬೆಂಗಳೂರು: ಮೈಸೂರು ದಸರಾ ಹಬ್ಬವನ್ನುಕಳೆದ ಬಾರಿಯಂತೆ ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಜಂಬೂಸವಾರಿ ಅರಮನೆ ಆವರಣದಲ್ಲೇ ನಡೆಯಲಿದೆ.

ದಸರಾ ಉದ್ಘಾಟಕರ ಬಗ್ಗೆ ಮುಖ್ಯಮಂತ್ರಿಯವರೇ ತೀರ್ಮಾನಿಸಲು ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.