ADVERTISEMENT

ರಾಜಕೀಯ ರಸಪ್ರಸಂಗ 19– ಅಂಬರೀಷ್‌ ಮತ್ತು ಕುದುರೆ ರೇಸ್...

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 1:43 IST
Last Updated 20 ಜನವರಿ 2021, 1:43 IST

ಸಿನಿಮಾ ನಟರಾಗಿ ಯಶಸ್ಸಿನ ಉತ್ತುಂಗಕ್ಕೆ ಏರಿದ ಅಂಬರೀಷ್‌, ರಾಜಕಾರಣದಲ್ಲೂ ತಮ್ಮನ್ನು ತೊಡಗಿಸಿಕೊಂಡವರು. ಕೇಂದ್ರ–ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿದ್ದವರು. ತಮ್ಮ ಸರಳ ನಡೆನುಡಿ, ಮಾತು ಒರಟಾದರೂ ಹೃದಯ ವೈಶಾಲ್ಯ ಮರೆದವರು. ಸಚಿವರಾಗಿದ್ದಾಗ ಕುದುರೆ ರೇಸ್‌ಗೆ ಚಾಲನೆ ನೀಡಿದ್ದು ವಿವಾದವಾಗಿತ್ತು. ಆಗ ನಡೆದ ಘಟನೆಯಾದರೂ ಏನು– ನೋಡಿ ಈ ವಾರದ ರಾಜಕೀಯ ರಸಪ್ರಸಂಗ

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಮತ್ತಷ್ಟು ವಿಡಿಯೊಗಳಿಗಾಗಿ: ಯೂಟ್ಯೂಬ್‌ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ ವೆಬ್‌ಸೈಟ್‌ ನೋಡಿ
ಫೇಸ್‌ಬುಕ್‌: ಲೈಕ್ ಮಾಡಿ
ಟ್ವಿಟರ್‌: ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ: ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.