ADVERTISEMENT

ರಾಜಕೀಯ ರಸಪ್ರಸಂಗ – ರಾಹುಲ್ ಗಾಂಧಿ ಕೊಟ್ರು, ಸಿದ್ದರಾಮಯ್ಯ ಕಳ್ಕೊಂಡ್ರು

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 1:25 IST
Last Updated 30 ಸೆಪ್ಟೆಂಬರ್ 2020, 1:25 IST

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದಿದ್ದರು. ನವದೆಹಲಿಗೆ ಹೊರಟ ಅವರು ತಮ್ಮ ಅಚ್ಚುಮೆಚ್ಚಿನ ನಾಯಕರಲ್ಲಿ ಒಬ್ಬರಾದ ಸಿದ್ದರಾಮಯ್ಯಗೆ ಕೊಟ್ಟಿದ್ದೇನು? ಅದನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದು ಹೇಗೆ? ನೋಡಿ ಈ ವಾರದ ರಾಜಕೀಯ ರಸಪ್ರಸಂಗ

ಇನ್ನಷ್ಟು...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.