ADVERTISEMENT

ನೋಡಿ: ಮಲೆನಾಡು, ಕರಾವಳಿಯಲ್ಲಿ ಧರೆ ಕುಸಿದು ತಲ್ಲಣಿಸಿದ ಬದುಕು

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 2:33 IST
Last Updated 1 ಆಗಸ್ಟ್ 2021, 2:33 IST

ರಾಜ್ಯದ ಮಲೆನಾಡು, ಕರಾವಳಿ ಹಾಗೂ ಬೆಟ್ಟ–ಗುಡ್ಡಗಳ ಪ್ರದೇಶಗಳಲ್ಲಿ ಮಳೆಯ ಆರ್ಭಟಕ್ಕೆ ಭೂಕುಸಿತ ಉಂಟಾಗಿ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಪ್ರತಿ ವರ್ಷವೂ ಇಂತಹದ್ದೇ ಸಮಸ್ಯೆಗಳ ಸುಳಿಗೆ ನಾಗರಿಕರು ಸಿಲುಕಿಕೊಳ್ಳುತ್ತಿದ್ದಾರೆ. ಈ ಬಾರಿ ಉತ್ತರ ಕನ್ನಡದಲ್ಲಿ ಜೀವನ ಹೆಚ್ಚು ದುಸ್ತರವಾಗಿದೆ. ಇನ್ನು ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಈ ಬಾರಿ ಭೂಕುಸಿತದಿಂದ ಬದುಕು ತಲ್ಲಣಿಸಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT