ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಒಂದು ಕಡೆ ಜನರು ಮಳೆಯಿಂದ ಹೈರಾಣಾಗಿದ್ದರೆ ಮತ್ತೊಂದು ಕಡೆ ಈ ಬಾರಿಯ ವರ್ಷಧಾರೆಯಿಂದ ನದಿ, ಹಳ್ಳಕೊಳ್ಳ ತುಂಬಿ ಹರಿಯುತ್ತಿವೆ. ಹಲವು ಕಡೆ ಮಳೆ ಹೆಚ್ಚಾಗಿರುವ ಕಾರಣ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.